22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕ ಸಿ.ಎ ಬ್ಯಾಂಕ್ ಶತಮಾನೋತ್ಸವ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭವು ಮಾ.28ರಂದು ಜರುಗಿತು.

ನೂತನ ಸ್ಟೋರ್‍ ನ ಉದ್ಘಾಟನೆಯನ್ನು ಗೋಪಾಲಕೃಷ್ಣ ರಾವ್ ಅಡೂರು ರವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಜನಾರ್ದನ ಗೌಡ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿವೃತ್ತ ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಫಡ್ಕೆ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಚಂದ್ರಕಾಂತ ಪ್ರಭು, ಯಂಗ್ ಮುಂಡಾಜೆ ಚಾಲೆಂಜರ್ಸ್ ಸ್ಪೋಟ್ಸ್ ಕ್ಲಬ್ ಸಂಚಾಲಕರು ನಾಮ್‌ ದೇವ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಪ್ರಹ್ಲಾದ್ ಫಡೈ ಸೋಮಂತ್ತಡ್ಕ , ದೇವಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಪ್ರದಾನ ಅರ್ಚಕರು ಸತ್ಯನಾರಾಯಣ ಹೊಳ್ಳ , ದೇವಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಆಡಳಿತ ಮೊಕೇಸರರು ರಾಜಶೇಖರ ಭಟ್, ಅಬ್ರಹಾಂ ಜಿಸಸ್ಟ್ ಟ್ರೇಡರ್ಸ್ ಸೋಮಂತಡ್ಕ , ರವಿಂದ್ರನಾಥ ಪ್ರಭು ಪ್ರಭು ಕ್ಲಿನಿಕ್ ಸೋಮಂತಡ್ಕ , ಮುಂಡಾಜೆ ಸಿವಿಲ್ ಗುತ್ತಿಗೆದಾರರು ಮಹಮ್ಮದ್, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ನಾರಾಯಣ ಗೌಡ ಪಂಚಶ್ರೀ, ಹರಿಪ್ರಸಾದ್ ಭಟ್ ಹಿತ್ತಿಲಕೋಡಿ, ರಾಮಣ್ಣ ಶೆಟ್ಟಿ ಅಗರಿ ಉಪಸ್ಥಿತರಿದ್ದು, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಮತ್ತು ಚೆನ್ನಕೇಶವ ನಾಯ್ಕ, ಅರಸಮಜಲು ಸ್ವಾಗತಿಸಿ, ಸತ್ಕರಿಸಿದರು.

Related posts

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya
error: Content is protected !!