23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ 8ರಿಂದ 17ರವರೇಗೆ ಜರಗುವ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ ಜರಗಲಿದ್ದು ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಎ 1ರಂದು  ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಸ್ ಗಂಗಾಧರ ರಾವ್ ಕೆವುಡೇಲು, ಸಂಪತ್ ಸುವರ್ಣ., ರಾಜ್ ಪ್ರಕಾಶ್ ಪಡ್ಡೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!