25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.
ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಪೆರಾಜೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.


ಗೇರುಕಟ್ಟೆ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ತಂಡದ ಸದಸ್ಯರಿಂದ ಭಜನೆ ಮತ್ತು ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.


ತಾಲೂಕು ಭಜನಾ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯನ್ ಕೊಯ್ಯೂರು, ವಿವಿಧ ಸಂಘದ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು..
ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ, ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಲೋಹಿತಾಶ್ವ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya
error: Content is protected !!