July 23, 2026
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.
ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಪೆರಾಜೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.


ಗೇರುಕಟ್ಟೆ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ತಂಡದ ಸದಸ್ಯರಿಂದ ಭಜನೆ ಮತ್ತು ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.


ತಾಲೂಕು ಭಜನಾ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯನ್ ಕೊಯ್ಯೂರು, ವಿವಿಧ ಸಂಘದ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು..
ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ, ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಲೋಹಿತಾಶ್ವ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿಯೇ ದಾಖಲೆ ಮಟ್ಟದಲ್ಲಿ 11,000 ಚ.ಅಡಿಯ ಮೇಲ್ಚಾವಣಿಯ ನೀರನ್ನು ಬೋರ್ವೆಲ್ ಗೆ ನೀರಿಂಗಿಸುವ ಜಲ ಜಲಮರುಪುರಣಕ್ಕೆ ಚಾಲನೆ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya
error: Content is protected !!