23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಏ 01 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಊರ ಭಕ್ತಾಭಿಮಾನಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

Related posts

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!