23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಏ 01 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಊರ ಭಕ್ತಾಭಿಮಾನಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

Related posts

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya
error: Content is protected !!