September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ.

ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಆಫಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಇಬ್ಬರ ಕಾಲುಗಳಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಸೇರಿಸಲಾಗಿದೆ.

Related posts

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya
error: Content is protected !!