23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ.

ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಆಫಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಇಬ್ಬರ ಕಾಲುಗಳಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಸೇರಿಸಲಾಗಿದೆ.

Related posts

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!