July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ಮಹಾಸಭೆ ಬೆಳ್ತಂಗಡಿಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯಲ್ಲಿ ಸಂಘದ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಸರ್ವಾನುಮತದಿಂದ ಆಯ್ಕೆಯಾದರು.

ನೂತನ ಆಡಳಿತ ಮಂಡಳಿಗೆ ಇತರ ಪದಾಧಿಕಾರಿಗಳನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya
error: Content is protected !!