September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಶೇಖರ ಬಂಗೇರರವರು ಅಪಘಾತದಲ್ಲಿ ನಿಧನರಾಗಿದ್ದು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ಹಾಗೂ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಭಗವಂತನು ಅನುಗ್ರಹಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಉಪಾದ್ಯಕ್ಷ ಭಗೀರಥ ಜಿ, ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ ದಿವಾಕರ, ಜಗದೀಶ್ಚಂದ್ರ ಡಿ.ಕೆ, ಗಂಗಾಧರ ಮಿತ್ತಮಾರು, ಚಂದ್ರಶೇಖರ, ಡಾ.ರಾಜರಾಮ್, ಆನಂದ ಪೂಜಾರಿ, ಕೆ.ಧರಣೇಂದ್ರ ಕುಮಾರ್, ಜಯವಿಕ್ರಮ ಪಿ, ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್ ಹಾಗೂ ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ಕುಮಾರ್. ಮಾರಟಾಧಿಕಾರಿ ಶಿವಪ್ರಕಾಶ್, ಆಂತರಿಕ ಲೆಕ್ಕಪರಿಶೋಧಕ ಶರತ್ ಕುಮಾರ್, ಬೆಳ್ತಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!