July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

ವೇಣೂರು :ಇಲ್ಲಿಯ ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ, ಸವಿತ, ಸುಧೀರ್ ಕುಮಾರ್ ಹಾಗೂ ಬ೦ಧು-ವರ್ಗವನ್ನು ಅಗಲಿದ್ದಾರೆ.

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya
error: Content is protected !!