ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಹ ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ಆಯಾ ಕ್ಷೇತ್ರದಲ್ಲಿ ಪರಿಣತಿ ಹೊಂದಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿರುವ ತರಬೇತುದಾರರಾದ ಅಥ್ಲೇಟಿಕ್ಸ್ ರಾಜಮ್ಮ, ಈಜು ತರಬೇತಿ ಚರಣ್, ಚೆಸ್ ಕು.ಸಿರಿ ಶರ್ಮ, ತ್ರೋಬಾಲ್ ಗಿರೀಶ್, ಹ್ಯಾಂಡ್ ಬಾಲ್ ಸುದೀನ ಪೂಜಾರಿ, ವಾಲಿಬಾಲ್ ಗಣೇಶ್ ಇವರು ಶಿಬಿರದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಿಸಿ, ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya
error: Content is protected !!