34.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ಕೋಶದ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ. ಹೆಗ್ಗಡೆಯವರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಎ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ,ಒಕ್ಕೂಟದ ಪದಾಧಿಕಾರಿಯಾದ ದೇವರಾಜ್ ಸೇವಾ-ಪ್ರತಿನಿಧಿ ಶ್ರೀಮತಿ ಪ್ರೇಮಲತಾ, ಪ್ರಮೀಳಾ ಉಪಸ್ಥಿತರಿದ್ದರು,

Related posts

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya
error: Content is protected !!