25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ಕೋಶದ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ. ಹೆಗ್ಗಡೆಯವರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಎ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ,ಒಕ್ಕೂಟದ ಪದಾಧಿಕಾರಿಯಾದ ದೇವರಾಜ್ ಸೇವಾ-ಪ್ರತಿನಿಧಿ ಶ್ರೀಮತಿ ಪ್ರೇಮಲತಾ, ಪ್ರಮೀಳಾ ಉಪಸ್ಥಿತರಿದ್ದರು,

Related posts

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!