25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

ಬೆಳ್ತಂಗಡಿ: ಇಲ್ಲಿಯ ಮುಗಳಿ ಅಂಗನವಾಡಿ ಬಳಿ ಬೀದಿ ನಾಯಿಗೆ ಯಾವೂದೋ ವಾಹನ ಡಿಕ್ಕಿ ಹೊಡೆದಿದ್ದು , ಇದನ್ನು ಸ್ಥಳೀಯ ಗಂಗಾಧರ ಕೆರಲಕೋಡಿ, ನೋಡಿ ಪಶು ವೈದ್ಯಕೀಯ ಡಾ.ರವಿಕುಮಾರ್ ಕುಮಾರ್ ಅನ್ನು ಸಂಪರ್ಕಿಸಿದಾಗ. ಕೂಡಲೇ ಸ್ಪಂದಿಸಿ ಅಲ್ಲಿಯೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Related posts

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya
error: Content is protected !!