April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ಎಂಬಲ್ಲಿಗೆ ಭೇಟಿ ನೀಡಿ ಮತದಾರರ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ,. ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಲೋಕೇಶ್ ಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಸ್ವೀಪ್ ಅಧ್ಯಕ್ಷ ವೈಜಣ್ಣ, ದ. ಕ ಜಿಲ್ಲಾ ಸ್ವೀಪ್ ಮಾಸ್ಟರ್ ಟ್ರೈನರ್ ಯೋಗೇಶ್, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಡಿ ಪ್ರಶಾಂತ್ , ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ,. ನಾರಾವಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ ಸುಕ್ಕೇರಿ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ಉಪಸ್ಥಿತರಿದ್ದರು.

Related posts

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!