22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮರುಆಯ್ಕೆಯಾದ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ , ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಚುನಾವಣಾ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ಪಕ್ಷದ ಪ್ರಮುಖರಾದ ಯಶೋಧರ ಚಾರ್ಮಾಡಿ , ಬಾಬು ಎ, ಡಯಾನ ಪುದುವೆಟ್ಟು ಜ್ವಾಲಪ್ರಸಾದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!