25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮರುಆಯ್ಕೆಯಾದ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ , ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಚುನಾವಣಾ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ಪಕ್ಷದ ಪ್ರಮುಖರಾದ ಯಶೋಧರ ಚಾರ್ಮಾಡಿ , ಬಾಬು ಎ, ಡಯಾನ ಪುದುವೆಟ್ಟು ಜ್ವಾಲಪ್ರಸಾದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya
error: Content is protected !!