September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆಯಲ್ಲಿ ಕುಡುಮ ಶ್ರೀ, ಸ್ವಾಮಿ ಸನ್ಯಾಸಿ ಅಜ್ಜ, ಶ್ರೀ ರಾಮಾಂಜನೇಯ 3 ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಯೋಜನಾಧಿಕಾರಿಗಳಾದ ಸುರೇಂದ್ರರವರಿಂದ ಹೊಸ ಸಂಘಗಳ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಜಿರೆಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತ,
ಸಂಘ ರಚನೆಗೆ ಸಂಪೂರ್ಣವಾದ ಸಹಕಾರ ದೇವರಾಜ್., ತಾಲೂಕಿನ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್.
ಸೇವಾ-ಪ್ರತಿನಿಧಿಗಳಾದ ಶ್ರೀಮತಿ ಪ್ರೇಮಲತಾ ಹಾಗೂ ಪ್ರಮೀಳಾ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!