23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆಯಲ್ಲಿ ಕುಡುಮ ಶ್ರೀ, ಸ್ವಾಮಿ ಸನ್ಯಾಸಿ ಅಜ್ಜ, ಶ್ರೀ ರಾಮಾಂಜನೇಯ 3 ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಯೋಜನಾಧಿಕಾರಿಗಳಾದ ಸುರೇಂದ್ರರವರಿಂದ ಹೊಸ ಸಂಘಗಳ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಜಿರೆಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತ,
ಸಂಘ ರಚನೆಗೆ ಸಂಪೂರ್ಣವಾದ ಸಹಕಾರ ದೇವರಾಜ್., ತಾಲೂಕಿನ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್.
ಸೇವಾ-ಪ್ರತಿನಿಧಿಗಳಾದ ಶ್ರೀಮತಿ ಪ್ರೇಮಲತಾ ಹಾಗೂ ಪ್ರಮೀಳಾ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya
error: Content is protected !!