25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

ಬೆಳ್ತಂಗಡಿ: ಇಲ್ಲಿಯ ಮುಗಳಿ ಅಂಗನವಾಡಿ ಬಳಿ ಬೀದಿ ನಾಯಿಗೆ ಯಾವೂದೋ ವಾಹನ ಡಿಕ್ಕಿ ಹೊಡೆದಿದ್ದು , ಇದನ್ನು ಸ್ಥಳೀಯ ಗಂಗಾಧರ ಕೆರಲಕೋಡಿ, ನೋಡಿ ಪಶು ವೈದ್ಯಕೀಯ ಡಾ.ರವಿಕುಮಾರ್ ಕುಮಾರ್ ಅನ್ನು ಸಂಪರ್ಕಿಸಿದಾಗ. ಕೂಡಲೇ ಸ್ಪಂದಿಸಿ ಅಲ್ಲಿಯೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya
error: Content is protected !!