23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

ಬೆಳ್ತಂಗಡಿ: ಇಲ್ಲಿಯ ಮುಗಳಿ ಅಂಗನವಾಡಿ ಬಳಿ ಬೀದಿ ನಾಯಿಗೆ ಯಾವೂದೋ ವಾಹನ ಡಿಕ್ಕಿ ಹೊಡೆದಿದ್ದು , ಇದನ್ನು ಸ್ಥಳೀಯ ಗಂಗಾಧರ ಕೆರಲಕೋಡಿ, ನೋಡಿ ಪಶು ವೈದ್ಯಕೀಯ ಡಾ.ರವಿಕುಮಾರ್ ಕುಮಾರ್ ಅನ್ನು ಸಂಪರ್ಕಿಸಿದಾಗ. ಕೂಡಲೇ ಸ್ಪಂದಿಸಿ ಅಲ್ಲಿಯೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Related posts

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!