23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ಎಂಬಲ್ಲಿಗೆ ಭೇಟಿ ನೀಡಿ ಮತದಾರರ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ,. ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಲೋಕೇಶ್ ಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಸ್ವೀಪ್ ಅಧ್ಯಕ್ಷ ವೈಜಣ್ಣ, ದ. ಕ ಜಿಲ್ಲಾ ಸ್ವೀಪ್ ಮಾಸ್ಟರ್ ಟ್ರೈನರ್ ಯೋಗೇಶ್, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಡಿ ಪ್ರಶಾಂತ್ , ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ,. ನಾರಾವಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ ಸುಕ್ಕೇರಿ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
error: Content is protected !!