23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ಎಂಬಲ್ಲಿಗೆ ಭೇಟಿ ನೀಡಿ ಮತದಾರರ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ,. ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಲೋಕೇಶ್ ಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಸ್ವೀಪ್ ಅಧ್ಯಕ್ಷ ವೈಜಣ್ಣ, ದ. ಕ ಜಿಲ್ಲಾ ಸ್ವೀಪ್ ಮಾಸ್ಟರ್ ಟ್ರೈನರ್ ಯೋಗೇಶ್, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಡಿ ಪ್ರಶಾಂತ್ , ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ,. ನಾರಾವಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ ಸುಕ್ಕೇರಿ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ಉಪಸ್ಥಿತರಿದ್ದರು.

Related posts

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya
error: Content is protected !!