22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಹ ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ಆಯಾ ಕ್ಷೇತ್ರದಲ್ಲಿ ಪರಿಣತಿ ಹೊಂದಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿರುವ ತರಬೇತುದಾರರಾದ ಅಥ್ಲೇಟಿಕ್ಸ್ ರಾಜಮ್ಮ, ಈಜು ತರಬೇತಿ ಚರಣ್, ಚೆಸ್ ಕು.ಸಿರಿ ಶರ್ಮ, ತ್ರೋಬಾಲ್ ಗಿರೀಶ್, ಹ್ಯಾಂಡ್ ಬಾಲ್ ಸುದೀನ ಪೂಜಾರಿ, ವಾಲಿಬಾಲ್ ಗಣೇಶ್ ಇವರು ಶಿಬಿರದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಿಸಿ, ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು.

Related posts

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya
error: Content is protected !!