July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಹ ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ಆಯಾ ಕ್ಷೇತ್ರದಲ್ಲಿ ಪರಿಣತಿ ಹೊಂದಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿರುವ ತರಬೇತುದಾರರಾದ ಅಥ್ಲೇಟಿಕ್ಸ್ ರಾಜಮ್ಮ, ಈಜು ತರಬೇತಿ ಚರಣ್, ಚೆಸ್ ಕು.ಸಿರಿ ಶರ್ಮ, ತ್ರೋಬಾಲ್ ಗಿರೀಶ್, ಹ್ಯಾಂಡ್ ಬಾಲ್ ಸುದೀನ ಪೂಜಾರಿ, ವಾಲಿಬಾಲ್ ಗಣೇಶ್ ಇವರು ಶಿಬಿರದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಿಸಿ, ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು.

Related posts

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya
error: Content is protected !!