23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಹ ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು.

ಆಯಾ ಕ್ಷೇತ್ರದಲ್ಲಿ ಪರಿಣತಿ ಹೊಂದಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿರುವ ತರಬೇತುದಾರರಾದ ಅಥ್ಲೇಟಿಕ್ಸ್ ರಾಜಮ್ಮ, ಈಜು ತರಬೇತಿ ಚರಣ್, ಚೆಸ್ ಕು.ಸಿರಿ ಶರ್ಮ, ತ್ರೋಬಾಲ್ ಗಿರೀಶ್, ಹ್ಯಾಂಡ್ ಬಾಲ್ ಸುದೀನ ಪೂಜಾರಿ, ವಾಲಿಬಾಲ್ ಗಣೇಶ್ ಇವರು ಶಿಬಿರದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಿಸಿ, ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು.

Related posts

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya
error: Content is protected !!