May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮರುಆಯ್ಕೆಯಾದ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ , ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಚುನಾವಣಾ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ಪಕ್ಷದ ಪ್ರಮುಖರಾದ ಯಶೋಧರ ಚಾರ್ಮಾಡಿ , ಬಾಬು ಎ, ಡಯಾನ ಪುದುವೆಟ್ಟು ಜ್ವಾಲಪ್ರಸಾದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
error: Content is protected !!