ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆಯಲ್ಲಿ ಕುಡುಮ ಶ್ರೀ, ಸ್ವಾಮಿ ಸನ್ಯಾಸಿ ಅಜ್ಜ, ಶ್ರೀ ರಾಮಾಂಜನೇಯ 3 ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಯೋಜನಾಧಿಕಾರಿಗಳಾದ ಸುರೇಂದ್ರರವರಿಂದ ಹೊಸ ಸಂಘಗಳ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಜಿರೆಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತ,
ಸಂಘ ರಚನೆಗೆ ಸಂಪೂರ್ಣವಾದ ಸಹಕಾರ ದೇವರಾಜ್., ತಾಲೂಕಿನ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್.
ಸೇವಾ-ಪ್ರತಿನಿಧಿಗಳಾದ ಶ್ರೀಮತಿ ಪ್ರೇಮಲತಾ ಹಾಗೂ ಪ್ರಮೀಳಾ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!