25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ಕೋಶದ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ. ಹೆಗ್ಗಡೆಯವರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಎ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ,ಒಕ್ಕೂಟದ ಪದಾಧಿಕಾರಿಯಾದ ದೇವರಾಜ್ ಸೇವಾ-ಪ್ರತಿನಿಧಿ ಶ್ರೀಮತಿ ಪ್ರೇಮಲತಾ, ಪ್ರಮೀಳಾ ಉಪಸ್ಥಿತರಿದ್ದರು,

Related posts

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!