September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ಕೋಶದ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ. ಹೆಗ್ಗಡೆಯವರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಎ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲೀಲಾವತಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲ್ಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ,ಒಕ್ಕೂಟದ ಪದಾಧಿಕಾರಿಯಾದ ದೇವರಾಜ್ ಸೇವಾ-ಪ್ರತಿನಿಧಿ ಶ್ರೀಮತಿ ಪ್ರೇಮಲತಾ, ಪ್ರಮೀಳಾ ಉಪಸ್ಥಿತರಿದ್ದರು,

Related posts

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!