25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಕಾಪಿನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!