ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!