25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
error: Content is protected !!