July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya
error: Content is protected !!