23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!