25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಆಗಿ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಗ್ರಾಮದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಕೂಡ ಇಬ್ಬರೂ ಗುರುತಿಸಿಕೊಂಡಿದ್ದಾರೆ.

Related posts

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!