25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!