ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya
error: Content is protected !!