23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

ನೆರಿಯ ಗ್ರಾಮದ ಯಶವಂತ ಎಂಬವರು ತನ್ನ ವಾಟ್ಸಪ್ ಸಂದೇಶದಲ್ಲಿ ಕುಣಿತ ಭಜನೆಯ ಕುರಿತು ಕೀಳು ಮಟ್ಟದ ಬರಹವನ್ನು ಹಾಕಿದ್ದು ಇದನ್ನು ಕುಣಿತ ಭಜನಾ ತರಬೇತಿದಾರರು ಮತ್ತು ಎಲ್ಲಾ ಭಜಕ ಸಮೂಹವೂ ಉಗ್ರವಾಗಿ ಖಂಡಿಸಿ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಠಾಣೆಗೆ ಕುಣಿತ ಭಜನಾ ತರಬೇತಿದಾರರಾದ ವಿ. ಹರೀಶ್ ನೆರಿಯ, ಸಂದೇಶ್ ಮದ್ದಡ್ಕ, ಜನಾರ್ಧನ್ ಉಜಿರೆಯವರು ರವರು ದೂರನ್ನು ಸಲ್ಲಿಸಿದರು.

ಠಾಣಾಧಿಕಾರಿಯವರು ಪ್ರಕರಣವನ್ನು ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya
error: Content is protected !!