25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

ನೆರಿಯ ಗ್ರಾಮದ ಯಶವಂತ ಎಂಬವರು ತನ್ನ ವಾಟ್ಸಪ್ ಸಂದೇಶದಲ್ಲಿ ಕುಣಿತ ಭಜನೆಯ ಕುರಿತು ಕೀಳು ಮಟ್ಟದ ಬರಹವನ್ನು ಹಾಕಿದ್ದು ಇದನ್ನು ಕುಣಿತ ಭಜನಾ ತರಬೇತಿದಾರರು ಮತ್ತು ಎಲ್ಲಾ ಭಜಕ ಸಮೂಹವೂ ಉಗ್ರವಾಗಿ ಖಂಡಿಸಿ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಠಾಣೆಗೆ ಕುಣಿತ ಭಜನಾ ತರಬೇತಿದಾರರಾದ ವಿ. ಹರೀಶ್ ನೆರಿಯ, ಸಂದೇಶ್ ಮದ್ದಡ್ಕ, ಜನಾರ್ಧನ್ ಉಜಿರೆಯವರು ರವರು ದೂರನ್ನು ಸಲ್ಲಿಸಿದರು.

ಠಾಣಾಧಿಕಾರಿಯವರು ಪ್ರಕರಣವನ್ನು ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya
error: Content is protected !!