25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!