23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
error: Content is protected !!