ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕನ್ಯಾಡಿ 158ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಮನೀಶ್,ಕಾರ್ಯದರ್ಶಿಯಾಗಿ ಶ್ರೇಯಸ್ಸು ಆಯ್ಕೆಯಾಗಿದ್ದಾರೆ.

Leave a Comment

error: Content is protected !!