26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya
error: Content is protected !!