July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!