22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಆಗಿ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಗ್ರಾಮದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಕೂಡ ಇಬ್ಬರೂ ಗುರುತಿಸಿಕೊಂಡಿದ್ದಾರೆ.

Related posts

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
error: Content is protected !!