ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Leave a Comment

error: Content is protected !!