25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!