25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!